Breaking News

ಸಿದ್ದರಾಮಯ್ಯ ಅಮೃತ ಮಹೋತ್ಸವ: ಕಾಂಗ್ರೆಸ್ ನಾಯಕರಿಗೆ ನಡುಕ ಆರಂಭ!

Spread the love

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಎಪ್ಪತ್ತೈದನೇ ವರ್ಷದ ( ಅಮೃತ ಮಹೋತ್ಸವ ) ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವರ ಆಪ್ತ ಬಣ ಸಂಚಾಲನ ಸಮಿತಿ ರಚನೆ ಮಾಡಿರುವುದು ಕಾಂಗ್ರೆಸ್ ವಲಯದಲ್ಲಿ ಡವಡವ ಸೃಷ್ಟಿಸಿದೆ.

ಆ. 3 ರಂದು ದಾವಣೆಗೆರೆಯಲ್ಲಿ ಆಯೋಜಿಸಿರುವ ಈ ಅಮೃತ ಮಹೋತ್ಸವ ಕಾರ್ಯಕ್ರಮ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ವೇದಿಕೆ ಎಂದೇ ಕಾಂಗ್ರೆಸಿಗರು ವಿಶ್ಲೇಷಣೆ ನಡೆಸುತ್ತಿದ್ದಾರೆ. ಮೈಸೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಅಹಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ್ದಕ್ಕೆ ಪರ್ಯಾಯವಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದೂ ವ್ಯಾಖ್ಯಾನಿಸಲಾಗುತ್ತಿದೆ.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ