Breaking News

ನೂಪುರ್ ಶರ್ಮಾ ಬೆಂಬಲಿಗನ ಭೀಕರ ಕೊಲೆ;ಹಿಂದು ಸಂಘಟನೆಗಳಿಂದ ದೇಶಾದ್ಯಂತ ಅಭಿಯಾನ..

Spread the love

ಧಾರವಾಡ: ನೂಪುರ್ ಶರ್ಮಾ ಬೆಂಬಲಿಗ, ಟೈಲರ್ ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ನಾಳೆ ದೇಶಾದ್ಯಂತ ಹಿಂದು ಸಂಘಟನೆಗಳು ಅಭಿಯಾನ ಆರಂಭಿಸಲಿದ್ದಾರೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಷಯ ಬಹಿರಂಗಪಡಿಸಿದ್ದಾರೆ.

 

ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ಧಾರವಾಡದಲ್ಲಿ ಮಾತನಾಡಿರುವ ಮುತಾಲಿಕ್, ನಾಳೆ ಶ್ರೀರಾಮ ಸೇನೆ, ಯುವ ಬ್ರಿಗೇಡ್, ಹಿಂದೂ ಜನಜಾಗೃತಿ ಸೇರಿ ಇತರೆ ಸಂಘಟನೆಗಳಿಂದ ಅಭಿಯಾನ ಆರಂಭವಾಗಲಿದೆ. ‘ನಾನು ಕನ್ನಯ್ಯ ಲಾಲ್’, ‘ನಾನು ನೂಪುರ್ ಶರ್ಮಾ ಬೆಂಬಲಿಗ’ ಎಂಬ ದೊಡ್ಡ ಪ್ರಮಾಣದ ಅಭಿಯಾನ ನಡೆಯಲಿದ್ದು, ತಾಕತ್ ಇದ್ದರೆ ನಮ್ಮನ್ನು ಮುಟ್ಟಲಿ ನೋಡೋಣ, ನಾವು ಗುಜರಾತ್ ಮಾದರಿಯಲ್ಲೇ ಉತ್ತರ ಕೊಡಬೇಕಾಗುತ್ತದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ