Breaking News

ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ

Spread the love

ಹು-ಧಾ ಮಹಾನಗರ ಪಾಲಿಕೆಯ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ ನಡೆದಿದೆ. ಮೇಯರ್ ಭಾಷಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ಚುನಾಯಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.

ಸಭಾಭವನದಲ್ಲಿ ಮೇಯರ್ ಭಾಷಣ ಮುಕ್ತಾಯಗೊಂಡಿದ್ದು, ಸರ್ವ ಸದಸ್ಯರು ಮೇಯರ್ ಭಾಷಣದ ಬಗ್ಗೆ ಅಭಿಪ್ರಾಯ ವ್ಯಕ್ಯಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಧ್ವನಿ ಎತ್ತಿದ ಸುವರ್ಣ ಕಲಕುಂಟ್ಲ ಅವರು, ಭಾಷಣ ಬೇಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಧ್ವನಿ ಎತ್ತೊಣ್ಣ ಎಂದು ಸಮಸ್ಯೆ ಪ್ರಸ್ತುತ ಪಡಿಸಲು ಮುಂದಾದ ಸಂದರ್ಭದಲ್ಲಿ ಸದಸ್ಯರ ನಡುವೆ ಜಟಾಪಟಿ ನಡೆದಿದೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ