Breaking News
Home / ಜಿಲ್ಲೆ / ಕೊಪ್ಪಳ / ರೈಲ್ವೆ ಹಳಿಗೆ ಬಿದ್ದುಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್‌ ವಿದ್ಯಾರ್ಥಿನಿ

ರೈಲ್ವೆ ಹಳಿಗೆ ಬಿದ್ದುಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್‌ ವಿದ್ಯಾರ್ಥಿನಿ

Spread the love

ಕೊಪ್ಪಳ : ರೈಲ್ವೆ ಹಳಿಗೆ ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ.

22 ವರ್ಷದ ತೇಜಶ್ರೀಆತ್ಮಹತ್ಯೆಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದು, ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹೌಸಮನಶಿಪ್ ನಲ್ಲಿದ್ದ ವಿದ್ಯಾರ್ಥಿನಿ ತೇಜಶ್ರೀ ಗೂಡ್ಸ್ ರೈಲ್ವೆ ಹಳಿಗೆ ಬಿದ್ದು ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇನ್ನು ಗಂಭೀರವಾಗಿ ಗಾಯಗೊಂಡ ತೇಜಶ್ರೀನಿ ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ