Breaking News
Home / ರಾಜಕೀಯ / P.S.I.ನೇಮಕಾತಿ ಹಗರಣದ ತನಿಖೆ ನಡೆಸಲು C.I.D.ಗೆ ಮುಕ್ತವಾದ ಅವಕಾಶ: C.M. ಬೊಮ್ಮಾಯಿ

P.S.I.ನೇಮಕಾತಿ ಹಗರಣದ ತನಿಖೆ ನಡೆಸಲು C.I.D.ಗೆ ಮುಕ್ತವಾದ ಅವಕಾಶ: C.M. ಬೊಮ್ಮಾಯಿ

Spread the love

ನಿಷ್ಪಕ್ಷಪಾತವಾದ ಹಾಗೂ ನಿರ್ದಾಕ್ಷಿಣ್ಯವಾದ ತನಿಖೆಯನ್ನು ಮಾಡುವ ಮೂಲಕ ಇಡೀ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ಕಬ್ಬನ್ ಪಾರ್ಕನ ಸರ್ಕಾರಿ ಮತ್ಸ್ಯಾಲಯದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ನಡೆಸಲು ಸಿಐಡಿಯವರಿಗೆ ಮುಕ್ತವಾದ ಅವಕಾಶವನ್ನು ನೀಡಲಾಗಿದೆ.

ಸಾಕ್ಷ್ಯ ಆಧಾರಗಳ ಮೇಲೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಎμÉ್ಟೀ ದೊಡ್ಡ ಅಧಿಕಾರಿಗಳಾಗಿದ್ದರೂ ನಮ್ಮ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ.. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಹಗರಣದ ಕೂಗು ಕೇಳಿಬಂದಿದ್ದರೂ, ಯಾವುದೇ ತನಿಖೆ ನಡೆದಿರಲಿಲ್ಲ ಎಂದು ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ