Breaking News

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

 

 

ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ