Breaking News

ಹೆಚ್ಚಿದ ನೀರಿನ ಪ್ರಮಾಣ: ಮೀನು ಹಿಡಿಯಲು ದೌಡಾಯಿಸಿದ ಯುವಕರ ದಂಡು

Spread the love

ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆಯೇ ನದಿತೀರದಲ್ಲಿ ಯುವಕರು ಮೀನು ಹಿಡಿಯಲು ದೌಡಾಯಿಸುತ್ತಿದ್ದಾರೆ.ಹೌದು ಯುವಕರು ಕೈಯಲ್ಲಿ ಗಾಳಗಳನ್ನು ಹಿಡಿದು ನದಿಯತ್ತ ಹೊರಡುವ ದೃಶ್ಯ ಸಾಮಾನ್ಯವಾಗಿದೆ.

ಚಿಕ್ಕೋಡಿ, ರಾಯಬಾಗ ತಾಲೂಕಿನ ನದಿತೀರದ ಗ್ರಾಮಗಳಾದ ಯಡ್ರಾವ ನಸಲಾಪುರ, ದಿಗ್ಗೇವಾಡಿ ಮೊದಲಾದ ಗ್ರಾಮಗಳ ಯುವಕರು ಸಹ ಗ್ರಾಮಕ್ಕೆ ಬಂದು ಮೀನು ಹಿಡಿಯುತ್ತಿದ್ದಾರೆ.

ಅರ್ಧ, ಒಂದು, ಎರಡು, ಮೂರು ಕಿಲೋವರೆಗಿನ ಮೀನುಗಳು ದೊರೆಯುತ್ತಿವೆ. ಈ ಕಾಯಕ ಕೆಲವರಿಗೆ ಹವ್ಯಾಸವಾದರೆ, ಕೆಲವರ ವೃತ್ತಿಯಾಗಿದೆ. ಇನ್ನೂ ಕೆಲವರು ಹೊಟ್ಟೆ ಪಾಡಿಗಾಗಿ ಈ ಕಾಯಕವನ್ನು ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ