Breaking News

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನ ಮಂಗಳವಾರ ನಸುಕಿನಲ್ಲಿ ಜಲಾವೃತವಾಗಿದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

 

ಈ ಎರಡೂ ನದಿಗಳ ಸಂಗಮ ಸ್ಥಾನವಾದ ನರಸಿಂಹವಾಡಿಯ ದತ್ತ ದೇಗುಲವನ್ನು ನೀರು ಸುತ್ತುವರಿದಿದ್ದು, ಪ್ರವೇಶ ಬಂದಾಗಿದೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ