Breaking News

ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’: ಕಾಂಗ್ರೆಸ್‌

Spread the love

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ದ್ರೋಹ ಮಾಡಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’ ಎಂಬ ಶೀರ್ಷಿಕೆಯಡಿ ಪಟ್ಟಿ ನೀಡಿದೆ.

 

ಕಾಂಗ್ರೆಸ್‌ ನೀಡಿದ ಪಟ್ಟಿ ಇಲ್ಲಿದೆ…

*ಕಾರಣ ನೀಡದೆ ಸಿಎಂ ಸ್ಥಾನದಿಂದ ಬಿಎಸ್‌ವೈ ಪದಚ್ಯುತಿ
*ಅವರ ರಾಜ್ಯ ಪ್ರವಾಸಕ್ಕೆ ತಡೆ
*ಬಿಎಸ್‌ವೈ ಆಪ್ತರ ಮೇಲೆ ಐಟಿ ದಾಳಿ
*ವಿಜಯೇಂದ್ರರಿಗೆ ಪರಿಷತ್ ಸ್ಥಾನ ವಂಚನೆ
*ನಿಗಮ, ಮಂಡಳಿಗಳಿಂದ ಆಪ್ತರ ಕಿಕ್‌ಔಟ್

‘ಇನ್ನೆಷ್ಟು ಬಾಣಗಳಿವೆ?’ ಬಿಜೆಪಿಗೆ ಕಾಂಗ್ರೆಸ್‌ ಪ್ರಶ್ನಿಸಿದೆ.

#BSYmuktaBJP ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಕಾಂಗ್ರೆಸ್‌ ಟ್ವೀಟಿಸಿದೆ.


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ