Breaking News

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

Spread the love

ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.

 

ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.

 

ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ