Breaking News

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

Spread the love

ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.

 

ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.

 

ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ