Breaking News

ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

Spread the love

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು.

 

 

 

ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

 

 

 

ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ. ಚಂದ್ರಕಾಂತ್ ಮೋಟೆಪ್ಪಗೋಳ, ವಿಠ್ಠಲ ಗಿಡೋಜಿ, ಬನ್ನಪ್ಪಾ ವಡೆರ. ನಾಗಪ್ಪ ಪಾಟೀಲ. ವಿನಾಯಕ ಪೂಜೇರಿ. ಅಡೆವಪ್ಪ ಹಾದಿಮನಿ ಪಂಕಜ ಮೋಟೆಪ್ಪಗೋಳ. ಖಾನಪ್ಪ ಹೊಳಕರ.ಯಲಪ್ಪ ಭಜಂತ್ರಿ. ದಿಲೀಪ್ಪ ಭಜಂತ್ರಿ. ದುಂಡಪ್ಪ ಭಜಂತ್ರಿ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ