Breaking News

ಮತ್ತೆ ಮುಖಾಮುಖಿ; ಮುನಿರತ್ನ ಕೈಹಿಡಿಯಲು ಬಂದರೆ ಡಿಕೆ ಶಿವಕುಮಾರ್ ಮಾಡಿದ್ದೇನು?

Spread the love

ಬೆಂಗಳೂರು: ಉಪಚುನಾವಣೆ ಸಂದರ್ಭದಲ್ಲಿ ಪರಸ್ಪರ ತೀವ್ರ ವಾಗ್ದಾಳಿ ನಡೆಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಮುನಿರತ್ನ ಸೋಮವಾರ ಮುಖಾಮುಖಿಯಾದರು.

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇವರಿಬ್ಬರು ಮುಖಾಮುಖಿಯಾದರು.

 

ಮುನಿರತ್ನರನ್ನ ನೋಡುತ್ತಿದ್ದಂತೆ ‘ಓ ಏನ್ರೀ..’ ಎಂದು ಡಿ ಕೆ ಶಿವಕುಮಾರ್ ಬೆನ್ನು ತಟ್ಟಿದರು. ಆಗ ಡಿಕೆ ಶಿವಕುಮಾರ್ ಕೈ ಹಿಡಿಯಲು ಮುನಿರತ್ನ ಮುಂದಾದಾಗ ಶಿವಕುಮಾರ್ ನಿರಾಕರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ