Breaking News

ಡಿ.ಕೆ.ಶಿವಕುಮಾರ್ ಹೇಳುದರಲ್ಲಿ ಯಾವುದೇ ತಪ್ಪಿಲ್ಲ: ಡಿ.ಕೆ.ಶಿವಕುಮಾರ್

Spread the love

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಸಂಪ್ರದಾಯ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಾದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 

ಖಾಸಗಿ ಟಿವಿ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದವರೇ ಸಿಎಂ ಆಗಲೇಬೇಕು ಎಂದೇನಿಲ್ಲ. ಆಗದೇ ಇದ್ದವರನ್ನೂ ಮುಖ್ಯಮಂತ್ರಿಯಾಗಿ ಮಾಡಿದ ಸಂಪ್ರದಾಯ ಇದೆ. ಪಂಜಾಬಿನಲ್ಲಿ ಈ ರೀತಿ ಮಾಡಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.

 

ಯಾರು ಬೇಕಾದರೂ ಮುಖ್ಯಮಂತ್ರಿಯಾಗುತ್ತಾನೆ ಎಂದು ಆಕಾಂಕ್ಷೆ ವ್ಯಕ್ತಪಡಿಸಬಹುದು. ತಮ್ಮ ಸಮುದಾಯದ ಸಭೆಯಲ್ಲಿ ನಾನು ಸಿಎಂ ಆಗುವುದಕ್ಕೆ ಅವಕಾಶವಿದೆ. ಬೆಂಬಲ ನೀಡಿ ಎಂದು ಡಿ.ಕೆ.ಶಿವಕುಮಾರ್ ಹೇಳುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಅಂತಿಮವಾಗಿ ಅದನ್ನು ನಿರ್ಧರಿಸುವವರು ಶಾಸಕರು ಹಾಗೂ ಹೈಕಮಾಂಡ್ 


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ