Breaking News

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ‌

Spread the love

ಸತೀಶ ಜಾರಕಿಹೊಳಿ‌‌ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ‌ ಮತ್ತು ಪೊಲೀಸ್ ಕಾನ್ಸ್‌ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ‌ ಅವರು‌‌ ಮಾತನಾಡಿದರು.

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ.

ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು.

ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ‌ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು‌ ಸಲ್ಲಿಸಿದರು.

ಬಳಿಕ ಸತೀಶ ಜಾರಕಿಹೊಳಿ ಅವರ ಜೊತೆ ಪೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಪಟ್ಟರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ