Breaking News

ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ಹಲವೆಡೆ ಜಲಾವೃತ..ವಾಹನ ಸವಾರರ ಪರದಾಟ

Spread the love

ಶನಿವಾರ (ಜುಲೈ 30) ಮುಂಜಾನೆ ಗುಡುಗು ಸಹಿತವಾಗಿ ಸುಮಾರು ಮೂರು ಗಂಟೆಗಳ ಕಾಲ ಸುರಿದ ಮಳೆಗೆ ಮಂಗಳೂರು ಅಕ್ಷರಶಃ ನಲುಗಿದೆ.

ಬೆಳಗ್ಗೆ ಬಿಡದೆ ಸುರಿದ ಬಿರುಸಿನ ಮಳೆಯ ಕಾರಣದಿಂದ ಪಂಪ್ ವೆಲ್ ಸೇತುವೆ ಕೆಳಗೆ ನಾಲ್ಕು ಭಾಗದಲ್ಲೂ ನೀರು ತುಂಬಿ ಕೆರೆಯಂತಾಗಿದೆ.

ವರುಣಾರ್ಭಟದಿಂದ ಜಲಾವೃತಗೊಂಡ ಪ್ರದೇಶಗಳ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ