ಮಂಡ್ಯ: ಜೆಡಿಎಸ್ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಗೂಡಾಂಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಒಪ್ಪಿಕೊಳ್ಳದೇ ಪತ್ರಕರ್ತರ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ನಾಲ್ವರು ಪತ್ರಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ಈ ವೇಳೆ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ಹಾಗೂ ಪುತ್ರ ಬಂದು ಇಲ್ಲಿ ಕೋವಿಡ್ ಟೆಸ್ಟ್ ಮಾಡಬಾರದು ಎಂದು ಗಲಾಟೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀಕಂಠೇಗೌಡರಿಂದ ನಾಲ್ವರು ಪತ್ರಕರ್ತರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.
Check Also
ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ
Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …
Laxmi News 24×7