Breaking News

ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.

Spread the love

ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡ ಸೇನೆ ವತಿಯಿಂದ ನಿರಾಶ್ರಿತರು, ಕೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳಿಗೆ ಕಾಯಿಪಲ್ಯೆ,ಮತ್ತು ರೇಷನ ಕಿಟ್ ವಿತರಣೆ.
ದೇಶಾದ್ಯಂತ ಮಹಾಮಾರಿ ಕೊರೋನ ಸೋಂಕು ಹರಡಿರುವ ತಡೆಗಟ್ಟುವ ಸಲುವಾಗಿ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ನಿರಾಶ್ರಿತರು, ಕೂಲಿ ಕಾರ್ಮಿಕರು, ಬಡ ಕುಟುಂಬಗಳು ತೊಂದರೆ ಗೀಡಾಗಿದ್ದರಿಂದ ದಿನ ಬಳಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಪರದಾಡುವಂತಾಗಿದೆ.

ನೆರವಿಗೆ ನಿಂತ ಕನ್ನಡ ಸೇನೆ ಜಿಲ್ಲಾಧ್ಯಕ್ಷರಾದ ರಾಜು ಕೋಲಾ ರವರು 300 ಕ್ಕೂ ಹೆಚ್ಚು ಜನರಿಗೆ ರೇಷನ ಕಿಟ್ ಹಾಗೂ ಕಾಯಿಪಲ್ಯೆ ವಿತರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸೇನೆಯ ಪದಾಧಿಕಾರಿಗಳು ಮತ್ತು ಅನೇಕ ಕಾರ್ಯಕರ್ತರು ಹಾಜರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ