Breaking News

ಮತ್ತೆ ಸಿ ಎಂ ಬದಲಾವಣೆ ಚರ್ಚೆ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದೇನು?

Spread the love

ಹುಬ್ಬಳ್ಳಿ: ಸದ್ಯ ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ‌ ಇಲ್ಲ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿ ಸಿಎಂ ಹುದ್ದೆ ಬಗ್ಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಈ ರೀತಿಯಾಗಿ ಗಾಳಿ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಸಿದ್ದರಾಮೋತ್ಸವದಿಂದ ಬಿಜೆಪಿಗೆ ಏನು ಆಗಿಲ್ಲ. ಆದರೆ, ಆ ಕಾರ್ಯಕ್ರಮದಿಂದ ಕಾಂಗ್ರೆಸ್​​ಗೆ ಸೈಡ್ ಎಫೆಕ್ಟ್ ಆಗಿದೆ. ರಾಹುಲ್ ಗಾಂಧಿ ಹೇಳಿದ ಮೇಲೆ ಡಿಕೆಶಿ ಸಿದ್ದು ಅವರನ್ನು ತಬ್ಬಿಕೊಂಡಿದ್ದಾರೆ.

ಪ್ರೀತಿ ಮತ್ತು ಅಭಿಮಾನ ಒತ್ತಾಯದಿಂದ ಬರೋದಿಲ್ಲ. ವೇದಿಕೆ ಮೇಲೆ ಡಿ.ಕೆ ಶಿವಕುಮಾರ್​​ ಮತ್ತು ಸಿದ್ದರಾಮಯ್ಯ ನ್ಯಾಚ್ಯೂರಲ್ ಆಗಿರಲಿಲ್ಲ. ಅವರಿಬ್ಬರೂ ಆರ್ಟಿಫಿಷಿಯಲ್ ಆಗಿದ್ದರು ಎಂದು ಟೀಕಿಸಿದರು.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ