Breaking News

ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಶಾಸಕ ಸತೀಶ್ ಜಾರಕಿಹೊಳಿ

Spread the love

ದೇಶಕ್ಕೆ ಸ್ವಾತಂತ್ರೋತ್ಸವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ದೊಡ್ಡದಿದೆ. ಆದರೆ ಬಿಜೆಪಿಯವರು ಈಗ ಬಂದು ಜಂಡಾ ಹಾರಿಸಿ ಎಂದು ಕುಳಿತಲ್ಲೇ ಕುಳಿತು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

 ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಸರಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮ ಕುರಿತಂತೆ ವ್ಯಂಗ್ಯವಡಿದ್ದಾರೆ.

ದೇಶಕ್ಕೆ ಸ್ವಾತಂತ್ರö್ಯವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ತುಂಬಾ ದೊಡ್ಡದಿದೆ. ಆದರೆ ಈಗ ಬಿಜೆಪಿಯವರು ಹರ್ ಘರ್ ತಿರಂಗಾ ಕಾರ್ಯಕ್ರಮ ಎಂದು ಮಾಡಿ ಅಲ್ಲಿಯೇ ಕುಳಿತುಕೊಂಡು ಎಲ್ಲರ ಮನೆಯ ಮೇಲೆ ಧ್ವಜ ಹಾರಿಸುವ ಕಾರ್ಯಕ್ರಮ ಮಾಡುತ್ತಿದ್ದಾರೆ. ಎಲ್ಲಾ ಜನರಲ್ಲಿ ಮತ ಪರಿವರ್ತನೆಯಾಗಿ ಮಾಡಲು ಕಾರ್ಯ ಮಾಡುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್‌ನವರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ.

ಇನ್ನು ಬಿಜೆಪಿ ಎಲ್ಲರಿಗೂ ಕೂಡ ರಾಷ್ಟçಧ್ವಜಗಳನ್ನು ಉಚಿತವಾಗಿ ನೀಡಬಹುದಾಗಿತ್ತು. ಆದರೆ ಪ್ರತಿಯೊಬ್ಬರಿಂದ ಹಣ ಪಡೆದು ಧ್ವಜಗಳನ್ನು ನೀಡಲಾಗುತ್ತಿದೆ. ಸ್ವಾತಂತ್ರö್ಯ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ.

ಆದರೆ ಬಿಜೆಪಿ ಈಗ ಬಂದು ಸ್ವಾತಂತ್ರೊö್ಯÃತ್ಸವ ಅಮೃತಮಹೋತ್ಸವ ಎಂದು ಜಂಡಾ ಹಾರಿಸಿ ಮತಪರಿವರ್ತನೆಗೆ ಪ್ರಯತ್ನ ಮಾಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ