Breaking News

ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ `ಪಂಚಮಸಾಲಿ ಮೀಸಲಿಗೆ’ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

Spread the love

ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ ಅದರ ಶಿಫಾರಸುಗಳು ಏನು ಎಂಬುದನ್ನು ತಿಳಿದು ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಜೊತೆಗೆ ಮೀಸಲಾತಿಗೆ ತನ್ನದೇಯಾದ ಕಾನೂನು, ಸುಪ್ರೀಂಕೋರ್ಟ್ ಆದೇಶ ಕೂಡ ಇದೆ. ಅದನ್ನು ಪರಿಶೀಲಿಸಲಾಗುವುದು ಎಂದರು.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ