Breaking News

ಸಂತೋಷ್ ಸಾವಿನ ಪ್ರಕರಣ: ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ

Spread the love

ಬೆಂಗಳೂರು, ಆ.23: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ (K. S. Eshwarappa) ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

 

ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ