Breaking News

ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು.

Spread the love

ರಾಮದುರ್ಗ :ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು

ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ ವ್ಯಾಪ್ತಿಯಲ್ಲಿ ಘಟನೆ

ರಾಮದುರ್ಗದ ನೇಕಾರ ಪೇಟೆಯ ನಿವಾಸಿಗಳಿಗೆ ಹೊರದಬ್ಬಿದ ಅಧಿಕಾರಿಗಳು

ಕೊರೋನಾ ವೈರಸ್ ಲಾಕಡೌನ ಸಂದರ್ಭದಲ್ಲೂ ಕರುಣೆ ತೋರದ ಅಧಿಕಾರಿಗಳು

ಅಧಿಕಾರಿಗಳ ಈ ವರ್ತನೆಗೆ ಕಂಗಾಲಾದ ವೃದ್ದ ದಂಪತಿಗಳು

ಬಾಗಿಲು ಬಳಿ ಕುಳಿತು ಕಣ್ಣೀರು ಹಾಕುತ್ತಿರುವ ದಂಪತಿಗಳು

ಮನೆಯ ಮುಂದೆಯೆ ದಿನ ಕಳೆಯುತ್ತಿರುವ ಬಸಪ್ಪ ರಾವಳ,ಪಾರ್ವತೆವ್ವ ರಾವಳ, ದಂಪತಿಗಳು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ