Breaking News

ಗುತ್ತಿಗೆದಾರ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ ನನಗೆ ಕ್ಲೀನ್​ಚಿಟ್ ಸಿಗುತ್ತೆ: ಈಶ್ವರಪ್ಪ

Spread the love

ಶಿವಮೊಗ್ಗ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ತಪ್ಪಿತಸ್ಥನಲ್ಲ. ಕೋರ್ಟ್​ನಲ್ಲೂ ನನಗೆ ಕ್ಲೀನ್​ಚಿಟ್ ಸಿಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಅರ್ಜಿ ಸಲ್ಲಿಕೆ ವಿಚಾರವಾಗಿ ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತನಿಖೆಯಲ್ಲಿ ನನಗೆ ಕ್ಲೀನ್​ಚಿಟ್ ಸಿಕ್ಕಿದೆ. ಪ್ರಕರಣದಿಂದ ಮುಕ್ತವಾಗಿ ಹೊರಬಂದಿದ್ದೇನೆ. ಅವರಿಗೆ ಕೋರ್ಟ್‌ಗೆ ಹೋಗೋ ಅಧಿಕಾರ ಇದೆ, ಹೋಗಿದ್ದಾರೆ ಎಂದರು.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ