Breaking News

ನಟ, ಸಂಸದ ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು, ಗಮನ ಹರಿಸುವಂತೆ ಅಧಿಕಾರಿಗಳಿಗೆ ಮನವಿ

Spread the love

ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಗ್ಗೇಶ್ ಮನವಿ ಮಾಡಿದ್ದಾರೆ.

ತುಮಕೂರಿನ ಮಾಯಸಂದ್ರದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದ ನೀರು ನಮ್ಮ ಮನೆಗೆ ನುಗ್ಗಿದ್ದರಿಂದ 20 ದಿನಗಳಿಂದ ನನ್ನ ಪತ್ನಿ ನಿದ್ದೆ ಮಾಡಿಲ್ಲ~ ಎಂದು ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ನಟ ಜಗ್ಗೇಶ್ ದೂರಿದ್ದಾರೆ.

ಈ ಕುರಿತು TNIE ಜೊತೆ ಮಾತನಾಡಿದ ಅವರು, ಅಧಿಕವಾಗಿ ಮಳೆ ಸುರಿದಾಗ ಇಡೀ ಪ್ರದೇಶವನ್ನು ಮುಳುಗಿಸುತ್ತದೆ ಮತ್ತು ಸುಮಾರು ನಾಲ್ಕು ಅಡಿಗಳಷ್ಟು ನೀರು ಮಾಯಸಂದ್ರದಲ್ಲಿ ನಿರ್ಮಿಸಲಾದ ಸುಮಾರು ಮೂರನೇ ಅರ್ಧದಷ್ಟು ಮನೆಗಳಿಗೆ ಪ್ರವೇಶಿಸುತ್ತದೆ. ಕಳೆದ ಕೆಲವು ವಾರಗಳಿಂದ ತುಂತುರು ಮಳೆಯಾಗುತ್ತಿರುವುದರಿಂದ ಇಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದರು.

https://twitter.com/Jaggesh2/status/1563781525899866112/photo/1?ref_src=twsrc%5Etfw%7Ctwcamp%5Etweetembed%7Ctwterm%5E1563781525899866112%7Ctwgr%5E49cde84171be382e3cc806d14272e7af2104c5f4%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ