Breaking News

ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ: ಉಮೇಶ ಕತ್ತಿ

Spread the love

ಚಿರತೆ ಸಿಗದ ಕಾರಣ ಉಮೇಶ ಕತ್ತಿ ರಾಜೀನಾಮೆಗೆ ಒತ್ತಾಯಿಸಿದ ಹಿನ್ನೆಲೆ ವಿಜಯಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಉಮೇಶ ಕತ್ತಿ ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ ಎಂದಿದ್ದಾರೆ.

ವಿಜಯಪುರದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ.ಚಿರತೆ ಸಿಕ್ಕರೆ ನಂದೇನು ತಕರಾರಿಲ್ಲಾ .ಚಿರತೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸ್ಟಾಫ್ ಹಾಕಿದ್ದೇವೆ. ಆನೆಗಳನ್ನು ತಂದಿದ್ದೇವೆ. ಇಲ್ಲಿಯವರೆಗೆ ಚಿರತೆ ಯಾರಿಗೂ ಏನೂ ಮಾಡಿಲ್ಲಾ, ಚಿರತೆ ಇನ್ನೂ ಸಿಕ್ಕಿಲ್ಲಾ ಎರಡು ದಿನಗಳಿಂದ ಚಿರತೆ ಕಂಡು ಬಂದಿಲ್ಲಾ .


Spread the love

About Laxminews 24x7

Check Also

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

Spread the loveವಿಕಲಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ