Breaking News

ಚಿರತೆ ಹಿಡಿಯುವಲ್ಲಿ ಸರ್ಕಾರ ಯಾವುದೇ ರೀತಿ ವಿಫಲ ಆಗಿಲ್ಲ: ಈರಣ್ಣ ಕಡಾಡಿ

Spread the love

ಬೆಳಗಾವಿಯಲ್ಲಿ ಚಿರತೆ ಪತ್ತೆಗೆ 25ನೇ ದಿನದ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಗಾಲ್ಫ್ ಕ್ಲಬ್‍ಗೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಅರಣ್ಯಾಧಿಕಾರಿಗಳ ಜತೆಗೆ ಚಿರತೆ ಕಾರ್ಯಾಚರಣೆ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಚರ್ಚೆ ನಡೆಸಿದರು.

ಕಾರ್ಯಾಚರಣೆ ಬಗ್ಗೆ ಸಂಪೂರ್ಣ ವಿವರವನ್ನು ಪಡೆದ ಬಳಿಕ ಗಾಲ್ಫ್ ಕ್ಲಬ್‍ನಲ್ಲಿ ರೌಂಡ್ಸ್ ಹೊಡೆದ ಈರಣ್ಣ ಕಡಾಡಿ ಬೋನ್, ಕ್ಯಾಮರಾ ಇಟ್ಟ ಸ್ಥಳಗಳನ್ನು ಪರಿಶೀಲನೆ ನಡೆಸಿದರು.ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿ ಚಿರತೆ ಹಿಡಿಯುವಲ್ಲಿ ಸರ್ಕಾರ ಯಾವುದೇ ರೀತಿ ವಿಫಲ ಆಗಿಲ್ಲ. ಅಧಿಕಾರಿಗಳು ಎಲ್ಲಾ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ. 


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ