Breaking News

ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು

Spread the love

ಸ್ಕಿ: ಕಾರೊಂದು ನಾಲೆಗೆ ಉರುಳಿ ಬಿದ್ದು ಇಬ್ಬರು ಮೃತಪಟ್ಟು,ಒಬ್ಬ ಪಾರಾದ ಘಟನೆ ಸಮೀಪದ ತುಂಗಭದ್ರಾ ಎಡದಂಡೆಯಲ್ಲಿ ಮಂಗಳವಾರ ನಡೆದಿದೆ.

ಕಾರಿನಲ್ಲಿದ್ದವರು ಅಮರೇಶ್ವರ ಹತ್ತಿರದ‌ ಗೋನವಾಟ್ಲ ಗ್ರಾಮದಿಂದ ಸಿಂಧನೂರು ಕಡೆ ತೆರಳುತ್ತಿದ್ದರು.

ಘಟನೆಯಲ್ಲಿ ಚಾಲಕ ಪ್ರಾಣಾಪಯದಿಂದ‌ ಪಾರಾಗಿದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮೃತರು ಆಂಧ್ರ ಮೂಲದವರಾಗಿದ್ದು, ವಿವರ‌ ತಿಳಿದು ಬಂದಿಲ್ಲ. ಆದರೆ, ಕಾರಿನ ದಾಖಲೆಯಲ್ಲಿ ಹೈದರಬಾದ್ ನ ನೆಕ್ಕಂಟಿ ಶ್ರೀನಿವಾಸ ಎಂದು ತೋರಿಸುತ್ತಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾರು ಹಾಗೂ ದೇಹಗಳನ್ನು ಹೊರಗೆ ತೆಗೆದು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ