Breaking News

ಮುರುಘಾ ಶರಣರನ್ನು ಶೀಘ್ರದಲ್ಲೇ ಬಂಧಿಸಬೇಕು: H.. ವಿಶ್ವನಾಥ್‌

Spread the love

ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ( Murugha Matt Swamiji ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ

 

ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್‌ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ʻ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು. ಇಂದೇ ನಾನು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಆಗ್ರಹಿಸಿದ್ದಾರೆ.

 


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ