Breaking News

ಏಕಾಏಕಿ ಸಾವರ್ಕರ್ ಪೋಟೋ ಫ್ಲೆಕ್ಸ್ ತೆರವು…!: ಹು-ಧಾ ಮಹಾನಗರ ಪಾಲಿಕೆ

Spread the love

ಈದ್ಗಾ ಮೈದಾನ ಗಣೇಶೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ ಹು-ಧಾ ಮಹಾನಗರ ಪಾಲಿಕೆ ತೆರೆ ಎಳೆದಿದ್ದು, ಸಾವರ್ಕರ್ ಫೋಟೊ ಇರುವ ಫ್ಲೆಕ್ಸ್ ತೆರವುಗೊಳಿಸುವ ಮೂಲಕ ವಿವಾದಕ್ಕೆ ಬ್ರೇಕ್ ಹಾಕಿದೆ.

ಹೌದು.. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದುಗಡೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದ್ದು, ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್ ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.

ಹೌದು.. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದುಗಡೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದ್ದು, ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್ ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ.


Spread the love

About Laxminews 24x7

Check Also

ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ಕನ್ನಡಿಗರಿಗೆ‌ ಕರವೇ ದೀಕ್ಷೆ: ನಾರಾಯಣಗೌಡ

Spread the loveಬೆಳಗಾವಿ: ಕನ್ನಡ ನಾಡು, ನುಡಿ, ಗಡಿ, ಜಲ ರಕ್ಷಣೆಗಾಗಿ ಜಿಲ್ಲೆಯ 2500ಕ್ಕೂ ಹೆಚ್ಚು ಕಾರ್ಯಕರ್ತರು “ಕನ್ನಡ ದೀಕ್ಷೆ” ಪ್ರತಿಜ್ಞಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ