Breaking News

ಮುರಘಾ ಶ್ರೀ ಬಂಧನ ಕಾಯ್ದೆ ಪ್ರಕಾರ ಸರ್ಕಾರ ಏನು ಕ್ರಮ ತಗೆದುಕೊಳ್ಳಬೇಕೋ ತಗೆದುಕೊಳ್ಳುತ್ತಿದ್ದಾರೆ: ಪ್ರಭಾಕರ್ ಕೋರೆ

Spread the love

ಮುರಘಾ ಶ್ರೀಗಳ ಬಂಧನ ಈಗ ಸರಕಾರದ ಮುಂದಿದೆ. ಸರಕಾರ ಕಾಯ್ದೆ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೆ. ತಪ್ಪು ಮಾಡಿದವರ ಮೇಲೆ ಕ್ರಮ ಆಗೇ ಆಗುತ್ತೆ ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಹೇಳಿದ್ದಾರೆ.

ಪೆÇೀಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಬಂಧನ ವಿಚಾರ ಕುರಿತಂತೆ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ಮೊದಲು ಪ್ರತಿಕ್ರಿಯಿಸಲು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ನಿರಾಕರಿಸಿದ್ದರು.

ಮಹಾಂತೇಶ ಕವಟಗಿಮಠ ಪ್ರತಿಕ್ರಿಯಿಸುತ್ತಾರೆ ಎಂದು ಕವಟಗಿಮಠರತ್ತ ಬೊಟ್ಟು ಮಾಡಿ ತೋರಿಸಿದ್ದರು. ಬಳಿಕ ಪ್ರತಿಕ್ರಿಯೆ ನೀಡಿದ ಡಾ.ಪ್ರಭಾಕರ ಕೋರೆ, ಕಾಯ್ದೆ ಪ್ರಕಾರ ಸರ್ಕಾರ ಏನು ಕ್ರಮ ತಗೆದುಕೊಳ್ಳಬೇಕೋ ತಗೆದುಕೊಳ್ಳುತ್ತಿದ್ದಾರೆ


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ