Breaking News

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Spread the love

ಕರಾವಳಿ ಭಾಗದ ಅಭಿವೃಧ್ಧಿಗೆ ಬಲವನ್ನು ತುಂಬುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿರವರು ವಿವಿಧ ಕಾಮಗಾರಿಗೆ ಚಾಲನೆಯನ್ನು ನೀಡುವ ಉದ್ದೇಶಿದಿಂದ ಇಂದು ಮಂಗಳೂರಿಗೆ ಆಗಮಿಸಿದರು.

ಹೌದು ಮಂಗಳೂರು ಭಾಗದಲ್ಲಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಂದರು ಪ್ರಾಧಿಕಾರದ ೩೮೦೦ ಕೋಟಿ ರೂಪಾಯಿ ಮೊತ್ತದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ನವ ಮಂಗಳೂರಿಗೆ ಬಂದಿಳಿದಿದ್ದಾರೆ.

ಈ ವೇಳೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಪ್ರದಾನಿ ಮೋದಿ ರವರನ್ನು ಸ್ವಾಗತಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ