Breaking News

ನ್ಯಾಯಾಧೀಶರ ಸೂಚನೆ ಮೇರೆಗೆ ಕೋರ್ಟ್​​ಗೆ ಮುರುಘಾ ಶ್ರೀ ಹಾಜರು

Spread the love

ಚಿತ್ರದುರ್ಗ: ಪೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬರುವಂತೆ ಜಿಲ್ಲಾ ಸೆಷನ್​ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರು ಸೂಚಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ

ಈಗಾಗಲೇ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಒಪ್ಪಿಸಿದೆ. ನಂತರ ಅವರ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಐಸಿಯು ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಮುರುಘಾ ಶರಣರು ಆಸ್ಪತ್ರೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬರುವಂತೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಸೂಚನೆ ನೀಡಿದ್ದರು.


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ