Breaking News

ಸಂಕೇಶ್ವರ ಹೊರ ವಲಯದ ಹೈವೇ ಬಳಿ ಬಾವಿಯಲ್ಲಿ ಶವ ಪತ್ತೆ

Spread the love

ಸಂಕೇಶ್ವರ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬೈ ಪಾಸ್ ರಸ್ತೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ರವಿವಾರ ಬೆಳಿಗ್ಗೆ ವರದಿಯಾಗಿದೆ.

ಸಂಕೇಶ್ವರ ನಗರದ ಹೊರ ವಲಯದಲ್ಲಿ ಹಾಯ್ದು ಹೋಗಿರುವ ಪುನಾ ಬೆಂಗಳೂರು ರಾಷ್ಟ್ರೀಯ ಬೈಪಾಸ್ ರಸ್ತೆಯಲ್ಲಿ ಇರುವ ಡಾ. ಸಚೀನ ಪಾಟೀಲ ಅವರ ಜಮೀನಿನಲ್ಲಿರುವ ಬಾವಿಯಲ್ಲಿ ವ್ಯಕ್ತಿಯೊರ್ವರ ಮೃತದೇಹವು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಈ ವ್ಯಕ್ತಿಯು ಮೂಲತಃ ನಿಪ್ಪಾಣಿ ಪಟ್ಟಣದವನು ಎಂದು ತಿಳಿದು ಬಂದಿದೆ.

ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಹತ್ಯೆ ಮಾಡಲಾಗಿದೆ ಎನ್ನುವದು ಪೊಲೀಸ ತನಿಖೆಯಿಂದ ತಿಳಿದು ಬರಬೇಕಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ