Breaking News

ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯಿದೆ,: ಕೋಡಿಮಠದ ಶ್ರೀ

Spread the love

ಮಂಡ್ಯ : ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swami) ಅವರು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ

 

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಗೆ ಭೇಟಿ ನೀಡಿರುವ ಕೋಡಿ ಮಠದ ಶ್ರೀಗಳು ರಾಜ್ಯಾದ್ಯಂತ ಮಳೆ ಅನಾಹುತ ಮುಂದುವರಿಯಲಿದೆ. ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ ಎಂದು ಅಪಾಯದ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಜನರು ಓಡಾಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ. ಈ ಹಿಂದೆಯೂ ನಾನು ಕೊರೊನಾ ಬಗ್ಗೆ ಭವಿಷ್ಯ ಹೇಳಿದ್ದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಭಯಾನಕ ಭವಿಷ್ಯದ ಬಗ್ಗೆ ಮುನ್ಸೂಚನೆಯನ್ನು ಕೋಡಿ ಮಠದ ಶ್ರೀಗಳು ನೀಡಿದ್ದಾರೆ


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ