Breaking News

ಇಟಗಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನ: ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Spread the love

ರಗ್ಗು ಮಾರುವ ನೆಪದಲ್ಲಿ ಬಂದು ಸರಕಳ್ಳತನಕ್ಕೆ ಯತ್ನಿಸಿದ ನಾಲ್ವರಿಗೆ ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಖಾನಾಪೂರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.

ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಿನ್ನೆ ಸಾಯಂಕಾಲ ಸುಮಾರಿಗೆ ರಗ್ಗು ಮಾಡಿರುವುದಾಗಿ ಹೇಳಿಕೊಂಡು ನಾಲ್ವರು ಇಟಗಿ ಗ್ರಾಮಕ್ಕೆ ಬಂಧಿದ್ದರು. ಜನರ ಮನೆ, ಮನೆಗೆ ತೆರಳಿ ಉದ್ರಿಯಲ್ಲಿ ನೀಡುವುದಾಗಿ ಹೇಳಿಕೊಂಡು ಓಡಾಡಿದ್ದಾರೆ.

ಈ ವೇಳೆ ಮಹಿಳೆಯೋರ್ವಳ ಕೊರಳಿನ ಸರ ಕದಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಕೂಗಾಡಿದ್ದಾಳೆ. ಆಗ ಅಕ್ಕ ಪಕ್ಕದವರು ಸೇರಿಹೊಂಡಿಕೊಂಡು ಕಳ್ಳರನ್ನು ಸೆರೆ ಹಿಡಿದಿದ್ದಾರೆ. ಈ ವೇಳೆ ಗ್ರಾಮಸ್ಥರು ನಂದಗಡ ಪೆÇಲೀಸ್ ಠಾಣೆಗೆ ಮಾಹಿತಿ ನೀಡಿ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದರು. ನಂದಗಡ ಪೆÇೀಲಿಸರು ಈ ಕುರಿತಂತೆ ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

Spread the loveಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ