Breaking News

ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

Spread the love

ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ.

ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು

ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಮುನ್ನೆಚ್ಚರಿಕೆ ನೀಡಲಾಗಿದೆ ಎಂದಿದ್ದಾರೆ. ಇನ್ನು ನೀರು ಡ್ಯಾಂನಿಂದ ಹೊರ ಬರುತ್ತಿರುವ ದೃಶ್ಯ ನಯನ ಮನೋಹರವಾಗಿದೆ.


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ