Breaking News

ಗಣೇಶ ಹುಕ್ಕೇರಿ, ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸರಳವಾಗಿ ಜರುಗಿದ ಗಣಹೋಮ

Spread the love

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರತಿ‌ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಗಣಹೋಮವು ಈ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಸಹೋದರ ಕೇದಾರಿ ಹುಕ್ಕೇರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣಹೋಮ ಜರುಗಿತು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹನುಮಾನ ಗಣೇಶ ಮಂಡಳ ವತಿಯಿಂದ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಪ್ರತಿವರ್ಷ ಗಣಹೋಮ ಅದ್ದೂರಿಯಾಗಿ ಜರಗುತಿತ್ತ.

ಆದರೆ ಈ ಬಾರಿ ಪ್ರಕಾಶ ಹುಕ್ಕೇರಿ ಸಹೋದರ ಕೇದಾರಿ ಹುಕ್ಕೇರಿ ನಿಧನರಾದ ಹಿನ್ನಲೆಯಲ್ಲಿ ಸರಳವಾಗಿ ಗಣಹೋಮ ಜರುಗಿತು.ಹನುಮಾನ ಮಂದಿರದಲ್ಲಿ ಗಣಹೋಮ ಹಾಗೂ ಧಾರ್ಮಿಕ ಪೂಜಾವಿಧಿಗಳು ಜರುಗಿದವು.

ನರಸಿಂಹವಾಡಿ ಅರ್ಚಕರಿಂದ ಗಣಹೋಮ ಜರುಗಿತು.ಶಾಸಕ ಗಣೇಶ ಹುಕ್ಕೇರಿ ಅವರ ಧರ್ಮಪತ್ನಿ ಸ್ವಪ್ನಾಲಿ ಹುಕ್ಕೇರಿಯವರು ಗಣಹೋಮವನ್ನು ನೇರವರಿಸಿಕೊಟ್ಟರು.


Spread the love

About Laxminews 24x7

Check Also

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ

Spread the love ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಹೆಬ್ಬಾಳಕರ ಎಂಎಲ್ಸಿ ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ