Breaking News

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆ

Spread the love

ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ತೀವ್ರ ನಿರಾಸೆಯಾಗಿದೆ.

ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ಸೆ.27 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶ ನೀಡಲಾಗಿದೆ.

 

ಹೀಗಾಗಿ ಶ್ರೀಗಳಿಗೆ ಇನ್ನೂ 14 ದಿನಗಳ ಕಾಲ ಜೈಲು ವಾಸ ಮುಂದುವರೆಯುಂತಾಗಿದೆ.‌ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಲೇಡಿ ವಾರ್ಡನ್‌ ಅವರ ನ್ಯಾಯಾಂಗ ಬಂಧನವನ್ನೂ ವಿಸ್ತರಿಸಲಾಗಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ