Breaking News

ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಸಾರ್ವಜನಿಕರ ಧರ್ಮದೇಟು

Spread the love

ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಸಾರ್ವಜನಿಕರು ಧರ್ಮದೇಟು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

ಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ ಆಗ ಅನುಮಾನಗೊಂಡ ಶಾಲಾ ಶಿಕ್ಷಕರು ವಿಚಾರಿಸಿದಾಗ ಅಸಂಬದ್ಧ ಹೇಳಿಕೆ ನೀಡಿದ್ದಾನೆ.

ಆಗ ಸಾರ್ವಜನಿಕರು ಕಳ್ಳನಿಗೆ ಧರ್ಮದೇಟು ನೀಡಿದ ಬಳಿಕಕಳ್ಳತನ ಮಾಡಲು ಬಂದಿದ್ದಾಗಿ ಒಪ್ಪಿಕೊಂಡಿದ್ದಾನೆ.

ಹೈದರಾಬಾದ್ ಮೂಲದ ಸೋಮನಾಥ ಎಂಬ ಕಳ್ಳನು ವಿಜಯಪುರ ನಗರದ ಗ್ಯಾಂಗ್ ಬೌಡಿಯಲ್ಲಿ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ ನಡೆಯುತ್ತಿತ್ತು.


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ