Breaking News

ಬಿಜೆಪಿ ಸಂಸದ ಪಿ.ಸಿ. ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ!

Spread the love

ಬೆಂಗಳೂರು: ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಬಿಜೆಪಿ ಸಂಸದ ಪಿ.ಸಿ.

ಗದ್ದಿಗೌಡರ್ ಅವರಿಗೆ ಓಪನ್ ಹಾರ್ಟ್ ಸರ್ಜರಿ ಯಶಸ್ವಿಯಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಪಿ.ಸಿ. ಗದ್ದಿಗೌಡರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಸಂಸದರಾದ ಗದ್ದಿಗೌಡರ್ ಹೃದಯದಲ್ಲಿ ಶೇಕಡ 70 ರಷ್ಟು ಬ್ಲಾಕ್ ಆಗಿದ್ದು, ಹೀಗಾಗಿ ಓಪನ್ ಹಾರ್ಟ್ ಸರ್ಜರಿ ಮಾಡಲಾಗಿತ್ತು.

ಗದ್ದಿಗೌಡರ್ ಅವರಿಗೆ ಕರೆ ಮಾಡಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರು ಯೋಗಕ್ಷೇಮ ವಿಚಾರಿಸಿದ್ದಾರೆ.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ