Breaking News

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*

Spread the love

 

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು.

ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಠಿಣ ಪರಿಶ್ರಮ, ಸೃಜನಶೀಲತೆ ಹೊಂದಿರುವ ಎಲ್ಲಾ ಕುಶಲಕರ್ಮಿಗಳಿಗೆ ವಿಶ್ವಕರ್ಮ ಜಯಂತಿಯ ಶುಭ ಕೋರಿದರು.

 


ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಪ್ರತಿ ವಾರದಂತೆ ಈ ವಾರವು ಅನ್ನ ಸಂತರ್ಪಣೆ ಕಾರ್ಯವು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಸಿದ್ದಯ್ಯ ಸ್ವಾಮಿಜೀ ಹಾಗೂ ರೈತರು , ಕಾರ್ಮಿಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ