Breaking News

ನಾಳೆ ನಾವೇ ಶಾಸಕರು ಸೇರಿಕೊಂಡು ‘PAYCM’ ಪೋಸ್ಟರ್​ ಅಂಟಿಸ್ತೀವಿ: ಡಿ.ಕೆ. ಶಿವಕುಮಾರ್

Spread the love

ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ‘PAYCM’ ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಳೆ (ಶುಕ್ರವಾರ) ನಮ್ಮ ಪಕ್ಷದ ಪರಿಷತ್ ಸದಸ್ಯರು ಸೇರಿದಂತೆ ಎಲ್ಲ ಶಾಸಕರು ಸೇರಿ ಯಾವುದಾದರೂ ಸರ್ಕಾರಿ ಕಟ್ಟಡಗಳ ಮೇಲೆ ನಮಗೆ ಅನುಕೂಲ ಆಗುವ ಸ್ಥಳಗಳಲ್ಲಿ ಪೋಸ್ಟರ್ ಗಳನ್ನು ಅಂಟಿಸುವ ಬಗ್ಗೆ ತೀರ್ಮಾನ ಮಾಡಿಕೊಂಡಿದ್ದು, ನಾವು ಮಾಡುತ್ತಿರೋದರಲ್ಲಿ ತಪ್ಪೇನಿಲ್ಲ’ ಎಂದು ಹೇಳಿದರು.

 

‘ನಾಳೆ ಪ್ರತಿಯೊಬ್ಬ ಶಾಸಕರೂ ಕೂಡ ಈ ಅಭಿಯಾನದಲ್ಲಿ ಪಾಲ್ಗೊಲ್ಲಬೇಕು’ ಎಂದು ಇದೇ ವೇಳೆ ಅವರು ಪಕ್ಷದ ಶಾಸಕರಿಗೆ ಕೆರೆ ನೀಡಿದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ