Breaking News

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ!

Spread the love

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಗೋಕಾಕ್ ತಾಲ್ಲೂಕಿನ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೆಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ!

ರಡ್ಡೇರಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಡ್ಡೇರಟ್ಟಿ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

 

ಈ ಸಂದರ್ಭದಲ್ಲಿ ಭೀಮಶೇಪ್ಪ ಬೀರಣ್ಣವರ, ಕರಣ ಬಿಸಗುಪ್ಪಿ, ಲೋಕನಗೌಡ ಪಾಟೀಲ್, ಪತಿರೆಪ್ಪ ಸತ್ತಿಗೇರಿ, ಕರೆಪ್ಪಾ ಬಿಸಗುಪ್ಪಿ
ಹಾಗೂ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ