Breaking News

ಜಮ್ಮು ಕಾಶ್ಮೀರದಲ್ಲಿ ಕರ್ನಾಟಕದ ‘ಯೋಧ’ ಹುತಾತ್ಮ

Spread the love

ಜಮ್ಮು ಕಾಶ್ಮೀರದ ಗುರೇಜ್ ನಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ರಾಮ್ ದಾಸ್ ಚಂದಾಪುರ ಹುತಾತ್ಮರಾಗಿದ್ದು, ಕರ್ತವ್ಯದ ವೇಳೆ ಆಮ್ಲಜನಕ ಕೊರತೆಯಿಂದ ಯೋಧ ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

15 ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ