Breaking News

PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

Spread the love

ಬೆಂಗಳೂರು : ದೇಶದಲ್ಲಿ ಪಿಎಫ್‌ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದ ಬೆನ್ನಲ್ಲೇ ಹೊಸ ಬೇಡಿಕೆ ಇಡುವ ಮೂಲಕ ಕಾಂಗ್ರೆಸ್‌ಮುಂದಾಗಿದೆ. ಅದರರಲ್ಲೂಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, PFI ಬ್ಯಾನ್‌ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್‌ಎಸ್‌ಎಸ್‌ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ದವೂ ಕ್ರಮ ಕೈಗೊಳ್ಳಲಿ ಎಂದು ಕರ್ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ