Breaking News

ಪೊಲೀಸರೇ. 6 ತಿಂಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ; ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

Spread the love

ಚಾಮರಾಜನಗರ: ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಲ್ಲಿ ಬೃಹತ್‌ ಸಮಾವೇಶ ನಡೆಯುತ್ತಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

 

 

ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ ಕಿಡಿಗೇಡಿಗಳು ಪೋಸ್ಟರ್‌ ಅನ್ನು ಹರಿದು ಹಾಕಿದ ವಿಚಾರವಾಗಿ ಮಾತನಾಡಿ, ನಮ್ಮ ಪೋಸ್ಟರ್‌ಗಳನ್ನು ಹರಿದು ಹಾಕುತ್ತಿದ್ದಾರೆ. ಇದೇ ರೀತಿ ಮಾಡಿದ್ರೆ ಬಿಜೆಪಿಯವರು ಓಡಾಡದ ರೀತಿ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಪೊಲೀಸರಿಗೆ ಹೇಳುತ್ತೇನಿ ಆರು ತಿಂಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ. ಪೊಲೀಸ್‌ ನವರು ಇದನ್ನ ಗಮನದಲ್ಲಿ ಇಟ್ಟುಕೊಳ್ಳಬೇಕು. ನೀವು ಕೂಡ ಬಿಜೆಪಿ ಜೊತೆ ಶಾಮೀಲಾದ್ರೆ ನಿಮಗೆ ತಕ್ಕಪಾಠ ಕಲಿಸುತ್ತೇವೆ ಎಂದು ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ