ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ….

Spread the love

ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ‌ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ.

ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ ನಿಯಮಾವಳಿ ಪ್ರಕಾರ ಆರ್ಥಿಕ ಮತ್ತು ವಾಣಿಜ್ಯ ಚಟುವಟಿಕೆಗಳು ಮತ್ತು ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಯಲ್ಲಮ್ಮನಗುಡ್ಡದಲ್ಲಿ ಸಂಚಾರ ಕಿರಿಕಿರಿ

Spread the loveಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಅಂಗವಾಗಿ ಅಪಾರ ಭಕ್ತ ಸಮೂಹ ಆಗಮಿಸಿದ್ದರಿಂದ ಮಂಗಳವಾರ ಎಲ್ಲೆಡೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ