Breaking News

ಅಕ್ಟೋಬರ್ 10 ರಂದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿ ದೇಶೀಯ ತಳಿಗಳ ಗೋವು ಪ್ರದರ್ಶನ

Spread the love

ಅಕ್ಟೋಬರ್ 10 ರಂದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿ
ದೇಶೀಯ ತಳಿಗಳ ಗೋವು ಪ್ರದರ್ಶನ,ಮತ್ತು ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರದ ಉದ್ಘಾಟನೆ ನಡೆಲಿದೆ.

ಹೌದು. ಇಂತಹ ವಿಶೇಷ ವಾದ ಪ್ರಯತ್ನ ನಡೆತ್ತಿರುವುದು ಕೊಲ್ಲಾಪುರ ಜಿಲ್ಲೆಯ ಕನ್ನೇರಿ ಕಾಡಸಿದ್ದೇಶ್ವರ ಮಠದಲ್ಲಿಿಿ
ಇದೇ ತಿಂಗಳು

ಅಕ್ಟೋಬರ್ 10 ರಂದು ಜರುಗಲಿರುವ ನಮ್ಮ ದೇಶದ ಎಲ್ಲಾ ದೇಶೀಯ ತಳಿಗಳ ಗೋವು ಪ್ರದರ್ಶನ, ಶ್ವಾನ ಪಾಲನಾ ಮತ್ತು ಚಿಕಿತ್ಸಾ ಕೇಂದ್ರ

ಮತ್ತು ಬೀದಿನಾಯಿಗಳಿಗೆ ತೊಂದರೆಯಾದಾಗ ಅವುಗಳಿಗೆ ಚಿಕಿತ್ಸೆ ಮತ್ತು ಪಾಲನೆ ಮಾಡುವುದು , ಹಾಗೂ ಸಂತ ಸಮ್ಮೇಳನ ನಡೆಯಲಿರುವ ಸ್ಥಳಕ್ಕೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಭೇಟಿ ನೀಡಿ, ಪರಿಶೀಲನೆ ಮಾಡಿ, ಸಲಹೆ ಸೂಚನೆಗಳನ್ನು ನೀಡಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ