Home / ರಾಜಕೀಯ / ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. : ಪ್ರಹ್ಲಾದ ಜೋಷಿ

ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. : ಪ್ರಹ್ಲಾದ ಜೋಷಿ

Spread the love

ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಪರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಯಾವಾಗಲೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಮತ ಪಡೆದು ಅಧಿಕಾರ ಅನುಭವಿ ಸಿದೆ.

ಅವರ ಕಲ್ಯಾಣದ ಬಗ್ಗೆ ಯಾವುದೇ ಕಾರ್ಯ ಗಳನ್ನು ಮಾಡಿಲ್ಲ ಎಂದರು.

ಇನ್ನೂ ಕೆಲವು ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾನೂನು ರೀತಿಯಲ್ಲಿ ಏನು ಮಾಡಬೇಕು ಎಂಬುದನ್ನು ರಾಜ್ಯ ಸರಕಾರ ಪರಿಶೀಲಿಸಲಿದ್ದು, ಕೇಂದ್ರ ಸರಕಾರ ಸಹಕಾರ ನೀಡಲಿದೆ ಎಂದರು.


Spread the love

About Laxminews 24x7

Check Also

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

Spread the love ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ